Home ಟಾಪ್ ಸುದ್ದಿಗಳು ರಾಜ್ಯ ಹೈಕೋರ್ಟ್ ಗೆ ನಾಲ್ವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

ರಾಜ್ಯ ಹೈಕೋರ್ಟ್ ಗೆ ನಾಲ್ವರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕ

ಬೆಂಗಳೂರು : ರಾಜ್ಯ ಹೈಕೋರ್ಟ್ ಗೆ ನಾಲ್ವರು ನೂತನ ನ್ಯಾಯಮೂರ್ತಿಗಳನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಆದೇಶಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸಿಂಗಾಪುರಂ ರಾಘವಾಚಾರ್ ಕೃಷ್ಣಕುಮಾರ್, ಅಶೋಕ್ ಸುಭಾಶ್ಚಂದ್ರ ಕಿಣಗಿ, ಸಚಿನ್ ಶಂಕರ್ ಮಗದುಮ್, ಸೂರಜ್ ಗೋವಿಂದರಾಜ್ ರಾಜ್ಯ ಹೈಕೋರ್ಟ್ ಗೆ ನೇಮಕವಾದ ನೂತನ ನ್ಯಾಯಮೂರ್ತಿಗಳಾಗಿದ್ದಾರೆ.

ನೂತನವಾಗಿ ನೇಮಕಗೊಂಡ ನ್ಯಾಯಮೂರ್ತಿಗಳು ಹೆಚ್ಚುವರಿ ನ್ಯಾಯಮೂರ್ತಿಗಳಾಗಿದ್ದು, ಖಾಯಂ ಆಗಿ ಕಾರ್ಯನಿರ್ವಹಿಸಲಿದ್ದಾರೆ.

Join Whatsapp
Exit mobile version