ಹಿಮಾಚಲಪ್ರದೇಶ: 9ರಿಂದ 12ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆ

Prasthutha|

- Advertisement -

ಹೊಸದಿಲ್ಲಿ: 9, 10, 11 ಹಾಗೂ 12 ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಬೋಧಿಸಲಾಗುವುದು ಎಂದು ಹಿಮಾಚಲ ಪ್ರದೇಶದ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ಠಾಕೂರ್ ಹೇಳಿದ್ದಾರೆ.

ಶಾಲೆಗಳಲ್ಲಿ ಸಂಸ್ಕೃತ ಹಾಗೂ ಹಿಂದಿ ಭಾಷೆಗಳಲ್ಲಿ ಭಗವದ್ಗೀತೆಯನ್ನು ಕಲಿಸಲಾಗುತ್ತದೆ. ಇದಲ್ಲದೆ ಮೂರನೇ ತರಗತಿಯಿಂದ ವಿದ್ಯಾರ್ಥಿಗಳಿಗೆ ಸಂಸ್ಕೃತವನ್ನು ಪರಿಚಯಿಸಲಾಗುವುದು ಎಂದು ತಿಳಿಸಿದ್ದಾರೆ.



Join Whatsapp