ಗೋಡ್ಸೆ ಪರವಾಗಿ ಘೋಷಣೆ ಕೂಗಿದ ಹಿಂದೂ ಮಹಾಸಭಾ

Prasthutha|

ಭೋಪಾಲ್: ಹಿಂದೂ ಮಹಾ ಸಭಾ ಏರ್ಪಡಿಸಿದ್ದ ಸಮಾವೇಶದಲ್ಲಿ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಪರವಾಗಿ ಘೋಷಣೆ ಕೂಗಿದ ಆಘಾತಕಾರಿ ಘಟನೆ ನಡೆದಿದೆ.

- Advertisement -


ಮಧ್ಯಪ್ರದೇಶದ ಇಟರ್ಸಿ ಎಂಬಲ್ಲಿ ಈ ಘಟನೆ ನಡೆದಿದೆ.


ದೇಶಕ್ಕೆ ಗೋಡ್ಸೆ ಆದರ್ಶಪ್ರಾಯ ಎಂದು ಹಿಂದೂ ಮಹಾಸಭಾದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಪಾಂಡೆ ಘೋಷಣೆ ಕೂಗಿದರು. ಈ ಕುರಿತ ವೀಡಿಯೋ ವೈರಲ್ ಆಗಿದೆ. ಸಂಘಟಕರ ವಿರುದ್ಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

Join Whatsapp