ಹೈದರಾಬಾದ್ ಮರುನಾಮಕರಣ : ಟ್ವೀಟ್ ನಲ್ಲಿ ಭಾಗ್ಯನಗರ ಎಂದು ಉಲ್ಲೇಖಿಸಿದ RSS

Prasthutha|

ಹೈದರಾಬಾದ್: ಹೈದರಾಬಾದ್  ಅನ್ನು ಭಾಗ್ಯನಗರ ಎಂದು ಆರ್ ಎಸ್ ಎಸ್  ಟ್ವೀಟ್ ನಲ್ಲಿ ಉಲ್ಲೇಖಿಸುವ ಮೂಲಕ  ಮರುನಾಮಕರಣ ಮಾಡುವ ಕಾರ್ಯಸೂಚಿಯನ್ನು ಮತ್ತೊಮ್ಮೆ ಪರೋಕ್ಷವಾಗಿ ಪ್ರಸ್ತಾಪಿಸಿದೆ.

- Advertisement -

ಆರ್​ಎಸ್​ಎಸ್​ ಮತ್ತು ಬಿಜೆಪಿ 2022ರ ಮೊದಲ ವಾರದಲ್ಲಿ ಮೂರು ದಿನಗಳ ಸಮನ್ವಯ ಸಭೆಯನ್ನು ಕರೆದಿದ್ದು,

ತೆಲಂಗಾಣದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಆರ್​ಎಸ್ಎಸ್​ ಮತ್ತು ಬಿಜೆಪಿ ಹಾಗೂ ವಿವಿಧ ಅಂಗ ಸಂಸ್ಥೆಗಳು ಕಾರ್ಯವೈಖರಿ ಮತ್ತು ಚುನಾವಣೆಗೆ ಮಾಡಿಕೊಳ್ಳುತ್ತಿರುವ ಸಿದ್ಧತೆ ಬಗ್ಗೆ ಈ ಸಮನ್ವಯ ಸಭೆಯಲ್ಲಿ ಚರ್ಚೆ ನಡೆಯಲಿದೆ.

- Advertisement -

ಉತ್ತರ ಪ್ರದೇಶದಲ್ಲಿಯೂ ಆರ್ ಎಸ್ ಎಸ್ ಹಾಗೂ ಬಿಜೆಪಿ ಹಲವು ನಗರಗಳಿಗೆ ಹೆಸರನ್ನು ಮರುನಾಮಕರಣ ಮಾಡುತ್ತಿವೆ.

Join Whatsapp