ಬಿಜೆಪಿ ಅಧಿಕಾರಕ್ಕೆ ಬಂದರೆ ಅರ್ಧ ಗಂಟೆಯಲ್ಲೇ ‘ಹೈದರಾಬಾದ್’ ಹೆಸರು ಬದಲಾಯಿಸುತ್ತೇವೆ: ಹಿಮಂತ್ ಬಿಸ್ವಾ ಶರ್ಮಾ

Prasthutha|

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಅರ್ಧಗಂಟೆಯಲ್ಲಿ ಹೈದರಾಬಾದ್ ನಗರವನ್ನ ಭಾಗ್ಯನಗರ ಎಂದು ಬದಲಾವಣೆ ಮಾಡುತ್ತೇವೆ ಎಂದು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

- Advertisement -


ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ ಶರ್ಮಾ, ನರೇಂದ್ರ ಮೋದಿಯಂತಹ ನಾಯಕರು ಪ್ರಧಾನಿಯಾದಾಗ ಮಾತ್ರ ಸಮಾಜ ಬದಲಾಗಲು ಸಾಧ್ಯ. ಬಿಜೆಪಿಯಲ್ಲಿ ಅಸಾಧ್ಯವಾದುದು ಯಾವುದೂ ಇಲ್ಲ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಅರ್ಧಗಂಟೆಯಲ್ಲಿ ಭಾಗ್ಯನಗರ ಎಂದು ಬದಲಾವಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Join Whatsapp