Home ಟಾಪ್ ಸುದ್ದಿಗಳು ಉತ್ತರ ಪ್ರದೇಶದಲ್ಲಿ ನ್ಯಾಯಾಂಗ ಒತ್ತಡದಲ್ಲಿದೆ: ವಕೀಲ ಅಬೂಬಕ್ಕರ್ ಸಬ್ಬಕ್

ಉತ್ತರ ಪ್ರದೇಶದಲ್ಲಿ ನ್ಯಾಯಾಂಗ ಒತ್ತಡದಲ್ಲಿದೆ: ವಕೀಲ ಅಬೂಬಕ್ಕರ್ ಸಬ್ಬಕ್

ಲಕ್ನೋ: ಉತ್ತರ ಪ್ರದೇಶದಲ್ಲಿ ನ್ಯಾಯಾಂಗವು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಆದಿತ್ಯನಾಥ್ ಸರ್ಕಾರ ಅಧಿಕಾರ ಬಂದ ನಂತರ ಈ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ ಎಂದು ದೆಹಲಿ ಮೂಲದ ಕ್ರಿಮಿನಲ್ ವಕೀಲರಾದ ಅಬೂಬಕ್ಕರ್ ಸಬ್ಬಕ್ ಆತಂಕ ವ್ಯಕ್ತಪಡಿಸಿದ್ದಾರೆ.

ಹಿರಿಯ ವಕೀಲರಾದ ಇವರು ಕ್ರಿಮಿನಲ್ ಪ್ರಕರಣದ ಹಿನ್ನೆಲೆಯಲ್ಲಿ ಜೈಲಿನಲ್ಲಿದ್ದಾರೆ. ಈ ಹಿಂದಿನಿಂದಲೂ ಉತ್ತರ ಪ್ರದೇಶದ ಹಲವಾರು ವಿಚಾರಣಾ ಕೈದಿಗಳ ಪರ ವಾದಿಸುತ್ತಿದ್ದರು.

ಉತ್ತರ ಪ್ರದೇಶದ ಚುನಾವಣೆಗೆ ಮುಂಚಿತವಾಗಿ ಮಾಧ್ಯಮದೊಂದಿಗೆ ಮಾತನಾಡಿದ ಸಬ್ಬಕ್, ಕಾನೂನು ಜಾರಿ, ನ್ಯಾಯಾಂಗ ಮತ್ತು ರಾಜ್ಯದಲ್ಲಿ ವ್ಯಾಪಕವಾಗುತ್ತಿರುವ ಕಾನೂನುಬಾಹಿರ ನಡೆ ಸಾಕಷ್ಟು ಸಂಚಲನ ಮೂಡಿಸಿದೆ ಎಂದು ಹೇಳಲಾಗಿದೆ.

Join Whatsapp
Exit mobile version