ಕೆನಡಾ ಪ್ರಜೆಗಳಿಗೆ ಭಾರತೀಯ ವೀಸಾ ಸೇವೆ ತಾತ್ಕಾಲಿಕ ಸ್ಥಗಿತ

Prasthutha|

ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಭಾರತೀಯ ಸರ್ಕಾರಿ ಏಜೆಂಟರನ್ನು ಸಂಪರ್ಕಿಸಲಾಗಿದೆ ಎಂಬ ಆರೋಪದ ಮೇಲೆ ಕೆನಡಾ ಮತ್ತು ಭಾರತ ನಡುವಿನ ರಾಜತಾಂತ್ರಿಕ ವಿವಾದದ ನಡುವೆ ಭಾರತವು ಮುಂದಿನ ಸೂಚನೆ ಬರುವವರೆಗೆ ಕೆನಡಾದ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದೆ.

- Advertisement -


ಕೆನಡಾ ಪ್ರಜೆಗಳ ವೀಸಾ ಅರ್ಜಿಗಳ ಆರಂಭಿಕ ಪರಿಶೀಲನೆ ನಡೆಸುವ ಖಾಸಗಿ ಏಜೆನ್ಸಿ ‘ಬಿಎಲ್ಎಸ್ ಇಂಟರ್ನ್ಯಾಷನಲ್’ ತನ್ನ ವೆಬ್ಸೈಟ್ನಲ್ಲಿ ಭಾರತೀಯ ವೀಸಾ ಸೇವೆಯನ್ನು ‘ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ’ ಎಂದು ತಿಳಿಸಿದೆ.

Join Whatsapp