ಅಡ್ಡೂರಿನಲ್ಲಿ ಮಾಹಿತಿ ಹಾಗೂ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Prasthutha|

ಮಂಗಳೂರು: SDPI ಗುರುಪುರ   ಪಂಚಾಯತ್ ಸಮಿತಿಯ ವತಿಯಿಂದ ಮಾಹಿತಿ ಹಾಗೂ ನಾಗರಿಕ ಸೇವಾ ಕೇಂದ್ರವನ್ನು SDPI ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಉದ್ಘಾಟಿಸಿದರು

- Advertisement -

 ಮುಖ್ಯ ಅತಿಥಿಗಳಾಗಿ SDPI ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, SDPI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಯಾಸಿನ್ ಅರ್ಕುಳ, ಗುರುಪುರ ಪಂಚಾಯತ್ ಸಮಿತಿಯ ಅಧ್ಯಕ್ಷ ಎ.ಕೆ.ಮುಸ್ತಾಪ, ಗುರುಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ದಿಲ್ಶಾದ್ ಅಶ್ರಫ್, ಬದ್ರಿಯಾ ಜುಮ್ಮಾ ಮಸೀದಿ ಅಡ್ಡೂರು ಅಧ್ಯಕ್ಷ ಅಹ್ಮದ್ ಬಾವ, ಕಾಸಿಂ ಪ್ಯಾರ, SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷ ಅನ್ವರ್ ಬಡಕಬೈಲ್,   ಗ್ರಾಮ ಪಂಚಾಯತ್ ಸದಸ್ಯರಾದ ಎ.ಕೆ.ರಿಯಾಝ್, ಮುಹಮ್ಮದ್ ಅಶ್ರಫ್, ಸಾಹಿಕ್, ಮನ್ಸೂರ್, ಅಝ್ಮೀನ,ಬುಶ್ರಾ, ಮರಿಯಮ್ಮ,ಸಫಾರ,ರೆಹನಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು

ಅಸ್ತಾರ್ ಅಡ್ಡೂರು ಸ್ವಾಗತಿಸಿ ಮುಝ್ಮಮಿಲ್ ನೂಯಿ ಕಾರ್ಯಕ್ರಮ ನಿರೂಪಿಸಿದರು

Join Whatsapp