Home ಟಾಪ್ ಸುದ್ದಿಗಳು ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಕುಷ್ಟಗಿ ಬಂದ್

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಕುಷ್ಟಗಿ ಬಂದ್

ಕುಷ್ಟಗಿ:  ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸಿದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವರ್ತನೆ ಪ್ರಕರಣ ಖಂಡಿಸಿ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಮಂಗಳವಾರ ಕುಷ್ಟಗಿ ಬಂದ್ ಗೆ ಕರೆ ನೀಡಿದ್ದು, ಇಂದು ಬೆಳಗ್ಗಿನಿಂದಲೇ ಬಿಗುವಿನ ವಾತಾವರಣ ಕಂಡು ಬಂದಿದೆ.

ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಕುಷ್ಟಗಿ ಬಂದ್ ಗೆ‌ ಎರಡ್ಮೂರು ದಿನಗಳ ಮೊದಲೇ ಘೋಷಣೆ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣದ ಅಂಗಡಿ ಮುಂಗಟ್ಟುಗಳು ‌ಮುಚ್ಚಿದ್ದವು ಜನ ಸಂಚಾರ ವಿರಳವಾಗಿದೆ.

Join Whatsapp
Exit mobile version