ಲೋಕಸಭಾ ಚುನಾವಣೆ: ಪೊಲೀಸ್ ನೋಡಲ್ ಅಧಿಕಾರಿಗಳ ನೇಮಕ ಮಾಡಿದ ರಾಜ್ಯ ಸರ್ಕಾರ

Prasthutha|

- Advertisement -

ಬೆಂಗಳೂರು: ರಾಜ್ಯ ಸರ್ಕಾರವು ಲೋಕಸಭಾ ಚುನಾವಣೆಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿದೆ.

ಎಡಿಜಿಪಿ ಆರ್.ಹಿತೇಂದ್ರ ಅವರನ್ನು ರಾಜ್ಯದ ಪೊಲೀಸ್ ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಐಜಿಪಿ ಸಂದೀಪ್ ಪಾಟೀಲ್ ಅವರನ್ನು ಸಹಾಯಕ ಪೊಲೀಸ್ ನೋಡಲ್ ಅಧಿಕಾರಿಯನ್ನಾಗಿ ಹಾಗೂ ಐಜಿಪಿ ದೇವಜ್ಯೋತಿ ರೇ ಅವರನ್ನು ಸಹಾಯಕ ಪೊಲೀಸ್ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.

Join Whatsapp