ಡಾ. ಅಮೀರ್ ತುಂಬೆ ನಿಧನಕ್ಕೆ ಬಹ್ರೈನ್ ಇಂಡಿಯನ್ ಸೋಶಿಯಲ್ ಫೋರಂ ಸಂತಾಪ

Prasthutha|

ದಕ್ಷಿಣ ಕನ್ನಡ ಜಿಲ್ಲೆಯ ಯುವ ರಾಜಕೀಯ ಪ್ರತಿನಿಧಿ ಹಾಗು ಕರ್ನಾಟಕ ರಾಜ್ಯ ಕಾಂಗ್ರೆಸ್ ಕಾರ್ಮಿಕ ಘಟಕದ ಉಪಾಧ್ಯಕ್ಷ, ಡಾl ಕೆ.ಎಸ್.ಅಮೀರ್ ಅಹಮದ್ ತುಂಬೆ ರವರ ಅಗಲುವಿಕೆಯು ಉತ್ತಮ ಹೋರಾಟಗಾರನನ್ನು ಕಳೆದುಕೊಂಡಂತಾಗಿದೆ. ಸರ್ವ ಶಕ್ತನಾದ ಅಲ್ಲಾಹನು ಅವರ ಪರಲೋಕ ಜೀವನವನ್ನು ಯಶಸ್ವಿಗೊಳಿಸಲಿ ಎಂದು ಇಂಡಿಯನ್ ಸೋಷಿಯಲ್ ಫೋರಂ ಬಹರೈನ್ ಕರ್ನಾಟಕ ಘಟಕ ತೀವ್ರ ಸಂತಾಪ ವ್ಯಕ್ತಪಡಿ ಸುತ್ತದೆ.

Join Whatsapp