ನಾಳೆ ಸಿಎಂಗೆ ಜಾತಿಗಣತಿ ವರದಿ ಸಲ್ಲಿಸಲಿರುವ ಜಯಪ್ರಕಾಶ್ ಹೆಗ್ಡೆ

Prasthutha|

ಬೆಂಗಳೂರು: ತೀವ್ರ ಚರ್ಚೆ ಹುಟ್ಟುಹಾಕಿದ ಜಾತಿಗಣತಿ ವರದಿಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಲ್ಲಿಸಲಿದ್ದಾರೆ.

- Advertisement -

ನಾಳೆಯೇ ಜಾತಿಗಣತಿ ವರದಿಯನ್ನು ಸಲ್ಲಿಸೋದಕ್ಕೆ ಕೊನೆಯ ದಿನವಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆ ಜಾತಿಗಣತಿ ವರದಿಯನ್ನು ಸಲ್ಲಿಸಲಾಗುತ್ತದೆ ಎಂಬುದಾಗಿ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ಜಾತಿ ಗಣತಿಯ ವರದಿಯ ಆಧಾರದ ಮೇಲೆ ಲೋಕಸಭಾ ಚುನಾವಣೆಯನ್ನು ಎದುರಿಸೋದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಆ ಬಗ್ಗೆ ನಾಳೆಯವರೆಗೂ ಕಾದು ನೋಡಬೇಕಿದೆ.

Join Whatsapp