ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಕೋವಿಡ್ ಗೆ ಬಲಿ

Prasthutha|

►ಯಡಿಯೂರಪ್ಪ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಣೆ

- Advertisement -

ಮಾರ್ಕ ಕೋವಿಡ್ ರೋಗಕ್ಕೆ ಕರ್ನಾಟಕದ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಅವರು ನಿಧನರಾಗಿದ್ದಾರೆ. ಅವರಿಗೆ ಕೋವಿಡ್ ಸೋಂಕು ತಗುಲಿದ್ದರಿಂದಾಗಿ ನಾರಾಯಣ ಹೃದಯಾಲಯಕ್ಕೆ ಸೇರಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎನ್ನಲಾಗಿದೆ.

ಮಹದೇವ್ ಪ್ರಕಾಶ್ ಅವರು ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿಯೂ ಕೆಲ ಕಾಲ ಕಾರ್ಯ ನಿರ್ವಹಿಸಿದ್ದರು. ಆದರೆ ಆ ಬಳಿಕ ಕಾರಣಾಂತರಗಳಿಂದ ಅದಕ್ಕೆ ರಾಜೀನಾಮೆ ನೀಡಿದ್ದರು. ಮಹದೇವ ಪ್ರಕಾಶ್ ಅವರು ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡಿದ್ದರು. ಅಂಕಣಕಾರರಾಗಿಅಂಕಣಕಾರರಾಗಿ, ರಾಜಕೀಯ ವಿಶ್ಲೇಷಕರಾಗಿ, ಬರಹಗಾರರಾಗಿ ಅವರು ಜನರಿಂದ ಗುರುತಿಸಲ್ಪಟ್ಟಿದ್ದರು.

Join Whatsapp