ಬಾಬರಿ ಮಸೀದಿ ಭೂ ವ್ಯಾಜ್ಯದ ತೀರ್ಪು ನೀಡಿದ್ದ ಎಸ್. ಅಬ್ದುಲ್ ನಜೀರ್ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

Prasthutha|

ಹೊಸದಿಲ್ಲಿ: ಬಾಬರಿ ಮಸೀದಿ ಭೂ ವ್ಯಾಜ್ಯದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ ರಾಜ್ಯಪಾಲರಾಗಿ ಕೇಂದ್ರ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.

- Advertisement -

ಮೂಲತ ಮೂಡಬಿದ್ರೆಯವರಾದ ಅಬ್ದುಲ್ ನಜೀರ್ ರವರು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು.

ಬಾಬರಿ ಮಸೀದಿ, ತ್ರಿವಳಿ ತಲಾಖ್‌, ನೋಟು ಅಮಾನ್ಯ ಸೇರಿದಂತೆ ಪ್ರಮುಖ ಪ್ರಕರಣಗಳಲ್ಲಿ ಅವರು ಕೇಂದ್ರ ಸರಕಾರದ ಪರ ತೀರ್ಪು ನೀಡಿದ್ದರು.

Join Whatsapp