Home ಟಾಪ್ ಸುದ್ದಿಗಳು ಬಾಬರಿ ಮಸೀದಿ ಭೂ ವ್ಯಾಜ್ಯದ ತೀರ್ಪು ನೀಡಿದ್ದ ಎಸ್. ಅಬ್ದುಲ್ ನಜೀರ್ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

ಬಾಬರಿ ಮಸೀದಿ ಭೂ ವ್ಯಾಜ್ಯದ ತೀರ್ಪು ನೀಡಿದ್ದ ಎಸ್. ಅಬ್ದುಲ್ ನಜೀರ್ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

ಹೊಸದಿಲ್ಲಿ: ಬಾಬರಿ ಮಸೀದಿ ಭೂ ವ್ಯಾಜ್ಯದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶ ರಾಜ್ಯಪಾಲರಾಗಿ ಕೇಂದ್ರ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.

ಮೂಲತ ಮೂಡಬಿದ್ರೆಯವರಾದ ಅಬ್ದುಲ್ ನಜೀರ್ ರವರು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು.

ಬಾಬರಿ ಮಸೀದಿ, ತ್ರಿವಳಿ ತಲಾಖ್‌, ನೋಟು ಅಮಾನ್ಯ ಸೇರಿದಂತೆ ಪ್ರಮುಖ ಪ್ರಕರಣಗಳಲ್ಲಿ ಅವರು ಕೇಂದ್ರ ಸರಕಾರದ ಪರ ತೀರ್ಪು ನೀಡಿದ್ದರು.

Join Whatsapp
Exit mobile version