ನಾಳೆ ಕರ್ನಾಟಕ ಬಂದ್ : ದ.ಕ.ದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

Prasthutha|

- Advertisement -

ಮಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ಕರಾವಳಿ ಭಾಗದಲ್ಲಿ ಇದರ ಬಿಸಿ ತಟ್ಟುವುದಿಲ್ಲ. ಈ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿದೆ.

ದಕ್ಷಿಣ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ
ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Join Whatsapp