ಗೋಸಾಗಾಟ ತಡೆಯೋದು ಹಿಂದುತ್ವನಾ: ಅರುಣ್ ಪುತ್ತಿಲ ವಿರುದ್ಧ ಕಲ್ಲಡ್ಕ ಭಟ್ ಕಿಡಿ

Prasthutha|

►ಹಿಂದುಗಳ ವಿರುದ್ಧವೇ ಅರುಣ್ ಪುತ್ತಿಲ ಹೋರಾಟ ಮಾಡಿರೋದು… ನೀವು ಬೇಕಿದ್ದರೆ ಅವನ ಅಫಿಡವಿಟನ್ನು ನೋಡಿ ಎಂದ ಆರೆಸ್ಸೆಸ್ ಮುಖಂಡ

- Advertisement -


ಪುತ್ತೂರು: ಗೋಸಾಗಾಟ ತಡೆಯೋದು ಹಿಂದುತ್ವನಾ ಎಂದು ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ಹಿರಿಯ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಕಿಡಿಕಾರಿದ್ದಾರೆ.


ಭಾರತೀಯ ಜನತಾ ಪಾರ್ಟಿಗಿಂತ ದೊಡ್ಡ ಹಿಂದುತ್ವ ಸಂಘಟನೆ ಇಲ್ಲ. ಯಾರೋ ಗೋಸಾಗಾಟ ಮಾಡಿದಾಗ ಜೊತೆಗೆ ನಿಂತಿದ್ದರೆ ಅದು ಹಿಂದುತ್ವವಾ.. ಅವನು ಹಿಂದುಗಳ ವಿರುದ್ಧವೇ ಹೋರಾಟ ಮಾಡಿರೋದು. ನೀವು ಬೇಕಿದ್ದರೆ ಅವನ ಅಫಿಡವಿಟನ್ನು ನೋಡಿ ಎಂದು ಹೇಳಿದ್ದಾರೆ.

- Advertisement -


ಒಂದು ಪಕ್ಷ ಇಲ್ಲದೆ, ಒಬ್ಬನಿಂದ ಯಾವ ರೀತಿಯ ಹಿಂದುತ್ವ ಆಗಬಹುದು. ಏನಾದರೂ ಅಭಿವೃದ್ಧಿ ಮಾಡಲು ಸಾಧ್ಯವೇ.. ಸ್ವತಂತ್ರವಾಗಿ ನಿಂತವರು ಅಭಿವೃದ್ಧಿ ಮಾಡೋಕೆ ಸಾಧ್ಯನಾ ಎಂದರು.

Join Whatsapp
Exit mobile version