Home ಕರಾವಳಿ ಪ್ರಚೋದನಕಾರಿ ಭಾಷಣಕಾರ ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಪ್ರಚೋದನಕಾರಿ ಭಾಷಣಕಾರ ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮಂಗಳೂರು: ಮುಸ್ಲಿಮರ ವಿರುದ್ದ ಸದಾ ವಿವಾದಾತ್ಮಕ ಭಾಷಣಗೈಯ್ಯುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಇಂದು ಕಲ್ಲಡ್ಕದ ಶ್ರೀರಾಮ ಶಾಲೆಯಲ್ಲಿ ಇದ್ದ ವೇಳೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗಾಗಲೇ ಶಸ್ತ್ರಚಿಕಿತ್ಸೆ ನಡೆಸಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಭಾಕರ್ ಭಟ್ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತದ ತ್ರಿವರ್ಣ ಧ್ವಜವು ಮುಂದಿನ ದಿನಗಳಲ್ಲಿ ಕೇಸರಿ ಧ್ವಜವಾಗಿ ಬದಲಾಗಬಹುದು ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು,

Join Whatsapp
Exit mobile version