ಕನ್ನಡ ನಟಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

Prasthutha|

ಬೆಂಗಳೂರು: ಸಿನಿಮಾ ಮತ್ತು ಧಾರವಾಹಿ ನಟಿ ಅನು ಗೌಡ ಅವರ ಮೇಲೆ ಜಮೀನು ವಿವಾದದ ವಿಚಾರವಾಗಿ ಹಲ್ಲೆ ನಡೆದಿದೆ.

- Advertisement -

ಅನು ಗೌಡ ಮೇಲೆ ಜಮೀನು ವಿಚಾರಕ್ಕೆ ಸ್ಥಳಿಯ ನಿವಾಸಿಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸದ್ಯ ನಟಿ ಅನು ಗೌಡ ಸಾಗರದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಮೀನಿನ ವಿಚಾರದಲ್ಲಿ ಸ್ಥಳೀಯ ನೀವಾಸಿಗಳಾದ ನೀಲಮ್ಮ- ಮೋಹನ್ ಎನ್ನುವರು ಅನು ಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version