ಕಾರ್ಗಿಲ್ ವಿಜಯ ದಿವಸ: ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

Prasthutha|

ಡ್ರಾಸ್: ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು.

- Advertisement -


ಡ್ರಾಸ್ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿದ ಪ್ರಧಾನಿ, ರಾಷ್ಟ್ರದ ಸೇವೆಗಾಗಿ ಪ್ರಾಣ ತ್ಯಾಗ ಮಾಡಿದ ಸಶಸ್ತ್ರ ಪಡೆಗಳ ಅಧಿಕಾರಿಗಳು ಮತ್ತು ಸೈನಿಕರಿಗೆ ಗೌರವ ಸಲ್ಲಿಸಿದರು.



Join Whatsapp