Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಅಶ್ವತ್ಥ್ ನಾರಾಯಣ

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಅಶ್ವತ್ಥ್ ನಾರಾಯಣ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾಗ್ಯಗಳ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಭಾಗ್ಯ ಪಡೆಯುತ್ತಿದ್ದಾರೆ ಎಂದರು.

ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿರುವವರ ಬಗ್ಗೆ ಯಾಕೆ ಮಾತನಾಡಬೇಕು. ಸಿದ್ದರಾಮಯ್ಯ ಸಮಾಜ ಒಡೆಯುವ ಕೆಲಸ ಮಾಡಿಕೊಂಡು ಬಂದಿದ್ದಾರೆ.ಇಂಥವರಿಂದ ಒಂದು ಒಳ್ಳೆಯ ಕೆಲಸವನ್ನು ಬಯಸಲು ಸಾಧ್ಯವಿಲ್ಲ. ದಿವಾಳಿಕರಣ ಸಿದ್ದರಾಮಯ್ಯ ಎಂದು ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದರು.

Join Whatsapp
Exit mobile version