2020-21 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ| ಇಲ್ಲಿದೆ 66 ಸಾಧಕರ ಪಟ್ಟಿ

Prasthutha|

ಬೆಂಗಳೂರು: 2020-21 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಿಸಿದ್ದು, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಅವರು ಪ್ರಶಸ್ತಿ ಪಡೆಯಲಿರುವ 66 ಸಾಧಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

- Advertisement -

ಸ್ವಾತಂತ್ರ್ಯದ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ-2021 ಗೆ ಆಯ್ಕೆಯಾದ ಸಂಘ ಸಂಸ್ಥೆಗಳು

-ಶ್ರೀ ವೀರೇಶ್ವರ ಪುಣ್ಯಾಶ್ರಮ, ಅಂಧ ಮಕ್ಕಳ ಶಾಲೆ , ಗದಗ
-ಕರ್ನಾಟಕ ಹಿಮೋಫೀಲಿಯಾ ಸೊಸೈಟಿ , ದಾವಣಗೆರೆ
-ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ, ಕಲಬುರಗಿ
-ಶ್ರೀ ರಾಮಕೃಷ್ಣಾಶ್ರಮ ಮಂಗಳೂರು
-ಆಲ್ ಇಂಡಿಯಾ ಜೈನ ಯೂಥ್ ಫೆಡರೇಶನ್ ಹುಬ್ಬಳ್ಳಿ
-ಅನುಗ್ರಹ ಕಣ್ಣಿನ ಆಸ್ಪತ್ರೆ ವಿಜಯಪುರ
-ಉತ್ಸವ್ ರಾಕ್ ಗಾರ್ಡೆನ್ ಹಾವೇರಿ
-ಅದಮ್ಯ ಚೇತನ ಬೆಂಗಳೂರು
-ಸ್ಟೆಪ್ ಒನ್ ಬೆಂಗಳೂರು
-ಬನಶಂಕರಿ ಮಹಿಳಾ ಸಮಾಜ ಬೆಂಗಳೂರು

- Advertisement -

ಪ್ರಶಸ್ತಿಗೆ ಆಯ್ಕೆಯಾದ ಸಾಧಕರು
-ಸಾಹಿತ್ಯ
ಮಹಾದೇವ ಶಂಖನಾಪುರ, ಚಾಮರಾಜನಗರ
ಪ್ರೊ. ಡಿ.ಟಿ. ರಂಗಸ್ವಾಮಿ, ಚಿತ್ರದುರ್ಗ
ಜಯಲಕ್ಷ್ಮೀ ಮಂಗಳ ಮೂರ್ತಿ, ರಾಯಚೂರು
ಅಜ್ಜ೦ಪುರ ಮಂಜುನಾಥ್ , ಚಿಕ್ಕಮಗಳೂರು
ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ, ವಿಜಯಪುರ
ಸಿದ್ದಪ್ಪ ಬಿದರಿ, ಬಾಗಲಕೋಟೆ

-ರಂಗಭೂಮಿ
ಫಕೀರಪ್ಪ ರಾಮಪ್ಪ ಕೊಡಾಯಿ ಹಾವೇರಿ
ಪ್ರಕಾಶ್ ಬೆಳವಾಡಿ, ಚಿಕ್ಕಮಗಳೂರು
ರಮೇಶ್ ಗೌಡ ಪಾಟೀಲ್, ಬಳ್ಳಾರಿ
ಮಲ್ಲೇಶಯ್ಯ ಎನ್, ರಾಮನಗರ
ಸಾವಿತ್ರಿ ಗೌಡರ್, ಗದಗ

-ಜಾನಪದ
ಆರ್.ಬಿ.ನಾಯಕ, ವಿಜಯಪುರ
ಗೌರಮ್ಮ ಹುಚ್ಚಪ್ಪ ಮಾಸ್ತರ್ , ಶಿವಮೊಗ್ಗ
ದುರ್ಗಪ್ಪ ಚೆನ್ನದಾಸರ , ಬಳ್ಳಾರಿ
ಬನ್ನಂಜೆ ಬಾಬು ಅಮೀನ್, ಉಡುಪಿ
ಮಲ್ಲಿಕಾರ್ಜುನ ರಾಚಪ್ಪ ಮುದಕವಿ, ಬಾಗಲಕೋಟೆ
ವೆಂಕಪ್ಪ ಗೋವಿಂದಪ್ಪ ಭಜಂತ್ರಿ, ಧಾರವಾಡ
ಮಾಹಾರುದ್ರಪ್ಪ ವೀರಪ್ಪ ಇಟಗಿ, ಹಾವೇರಿ

-ಸಂಗೀತ
ತ್ಯಾಗರಾಜು ಸಿ, ನಾದಸ್ವರ , ಕೋಲಾರ
ಹೆರಾಲ್ಡ್ ಸಿರಿಲ್ ಡಿಸೋಜಾ , ದಕ್ಷಿಣ ಕನ್ನಡ

-ಶಿಲ್ಪಕಲೆ
ಡಾ.ಜಿ.ಜ್ಞಾನಾನಂದ, ಚಿಕ್ಕಬಳ್ಳಾಪುರ
ವೆಂಕಣ್ಣ ಚಿತ್ರಗಾರ, ಕೊಪ್ಪಳ

-ಸಮಾಜ ಸೇವೆ
ಸೂಲಗಿತ್ತಿ ಯಮುನವ್ವ (ಸಾಲಾಮಂಟಪಿ )ಬಾಗಲಕೋಟೆ
ಮದಲಿ ಮಾದಯ್ಯ , ಮೈಸೂರು
ಮುನಿಯಪ್ಪ ದೊಮ್ಮಲೂರು , ಬೆಂಗಳೂರು ನಗರ
ಬಿ.ಎಲ್.ಪಾಟೀಲ್ , ಅಥಣಿ, ಬೆಳಗಾವಿ
ಡಾ.ಜೆ. ಎನ್. ರಾಮಕೃಷ್ಣೇ ಗೌಡ , ಮಂಡ್ಯ

-ವೈದ್ಯಕೀಯ
ಡಾ.ಸುಲ್ತಾನ್ ಬಿ ಜಗಳೂರು , ದಾವಣಗೆರೆ
ಡಾ. ವ್ಯಾಸ ದೇಶಪಾಂಡೆ,(ವೇದ ವ್ಯಾಸ ) ಧಾರವಾಡ
ಡಾ. ಎ .ಆರ್. ಪ್ರದೀಪ್ (ದಂತವೈದ್ಯ) ಬೆಂಗಳೂರು ನಗರ
ಡಾ.ಸುರೇಶ ರಾವ್ , ದಕ್ಷಿಣ ಕನ್ನಡ
ಡಾ.ಸುದರ್ಶನ್, ಬೆಂಗಳೂರು
ಡಾ. ಶಿವನಗೌಡ ರುದ್ರಗೌಡ ರಾಮನಗೌಡ , ಧಾರವಾಡ

-ಕ್ರೀಡೆ
ರೋಹನ್ ಬೋಪಣ್ಣ , ಕೊಡಗು
ಕೆ.ಗೋಪಿನಾಥ್ (ವಿಶೇಷ ಚೇತನ ) ಬೆಂಗಳೂರು ನಗರ
ರೋಹಿತ್ ಕುಮಾರ್ ಕಟೀಲ್, ಉಡುಪಿ
ಎ. ನಾಗರಾಜ್ , ಕಬ್ಬಡಿ , ಬೆಂಗಳೂರು ನಗರ

-ಸಿನಿಮಾ
ದೇವರಾಜ್, ಬೆಂಗಳೂರು ನಗರ

-ಶಿಕ್ಷಣ
ಸ್ವಾಮಿಲಿಂಗಪ್ಪ, ಮೈಸೂರು
ಶ್ರೀಧರ್ ಚಕ್ರವರ್ತಿ, ಧಾರವಾಡ
ಪ್ರೊ. ಪಿ.ವಿ.ಕೃಷ್ಣಭಟ್, ಶಿವಮೊಗ್ಗ

-ಸಂಕೀರ್ಣ
ಡಾ. ಬಿ. ಅಂಬಣ್ಣ, ವಿಜಯನಗರ
ಕ್ಯಾಪ್ಟನ್ ರಾಜಾರಾವ್, ಬಳ್ಳಾರಿ
ಗಂಗಾವತಿ ಪ್ರಾಣೇಶ್ , ಕೊಪ್ಪಳ

-ವಿಜ್ಞಾನ ಮತ್ತು ತಂತ್ರಜ್ಞಾನ
ಡಾ. ಎಚ್ .ಎ ಸ್.ಸಾವಿತ್ರಿ, ಬೆಂಗಳೂರು ನಗರ
ಪ್ರೊ. ಜಿ.ಯು. ಕುಲಕರ್ಣಿ, ಬೆಂಗಳೂರು

-ಕೃಷಿ
ಡಾ.ಸಿ.ನಾಗರಾಜ್, ಬೆಂಗಳೂರು ಗ್ರಾಮಾಂತರ
ಗುರುಲಿಂಗಪ್ಪ ಮೇಲ್ದೊಡ್ಡಿ , ಬೀದರ್
ಶಂಕ್ರಪ್ಪ ಅಮ್ಮನಘಟ್ಟ, ತುಮಕೂರು

-ಪರಿಸರ
ಮಹಾದೇವ ವೇಳಿಪಾ, ಉತ್ತರಕನ್ನಡ
ಬೈಕಂಪಾಡಿ ರಾಮಚಂದ್ರ, ದಕ್ಷಿಣ ಕನ್ನಡ

-ಪತ್ರಿಕೋದ್ಯಮ
ಪಟ್ನಮ್ ಅನಂತ ಪದ್ಮನಾಭ ಮೈಸೂರು
ಯು.ಬಿ. ರಾಜಲಕ್ಷ್ಮೀ , ಉಡುಪಿ

-ನ್ಯಾಯಾಂಗ

ಸಿ.ವಿ.ಕೇಶವ ಮೂರ್ತಿ ಮೈಸೂರು

-ಆಡಳಿತ
ಎಚ್.ಆರ್.ಕಸ್ತೂರಿ ರಂಗನ್, ಹಾಸನ

-ಸೈನಿಕ
ನವೀನ್ ನಾಗಪ್ಪ, ಹಾವೇರಿ

-ಯಕ್ಷಗಾನ
ಗೋಪಾಲ ಆಚಾರ್ಯ, ಶಿವಮೊಗ್ಗ ಜಿಲ್ಲೆ

Join Whatsapp