ಹಜ್ ಯಾತ್ರಿಕರಿಗೆ ಆರತಿ ಬೆಳಗಿ ಸ್ವಾಗತಿಸಿದ ಕಾಶ್ಮೀರಿ ಪಂಡಿತರು

Prasthutha|

ಶ್ರೀನಗರ: ಪವಿತ್ರ ಹಜ್ ಯಾತ್ರೆ ಕೈಗೊಂಡಿದ್ದ ಯಾತ್ರಿಕರನ್ನು ಕಾಶ್ಮೀರಿ ಪಂಡಿತರು ಶ್ರೀನಗರದಲ್ಲಿ ಆರತಿ ಬೆಳಗಿ, ಗುಲಾಬಿ ನೀಡಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

- Advertisement -


ಈ ವೇಳೆ ಕಾಶ್ಮೀರಿ ಪಂಡಿತರು, ಸಿಖ್ ಸಮುದಾಯದವರು ಉಪಸ್ಥಿತರಿದ್ದರು.


ಮಕ್ಕಾದಿಂದ 145 ಯಾತ್ರಾರ್ಥಿಗಳ ಮೊದಲ ಬ್ಯಾಚ್ ಶನಿವಾರ ಶ್ರೀನಗರದ ಶೇಖ್ ಉಲ್ ಆಲಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಈ ವೇಳೆ ಅವರಿಗೆ ಆರತಿ ಬೆಳಗಿ, ಗುಲಾಬಿ ಹೂವು ನೀಡಿ ಅದ್ಧೂರಿಯಾಗಿ ಸ್ವಾಗತಿಸಲಾಗಿದೆ.

Join Whatsapp