Home ಟಾಪ್ ಸುದ್ದಿಗಳು ಬಿಹಾರ ಸಿಎಂ ನಿತೀಶ್ ಕುಮಾರ್ ಜತೆ ಮಾತನಾಡುವ ಖರ್ಗೆ ಪ್ರಯತ್ನ ವಿಫಲ: ಜೈರಾಮ್ ರಮೇಶ್

ಬಿಹಾರ ಸಿಎಂ ನಿತೀಶ್ ಕುಮಾರ್ ಜತೆ ಮಾತನಾಡುವ ಖರ್ಗೆ ಪ್ರಯತ್ನ ವಿಫಲ: ಜೈರಾಮ್ ರಮೇಶ್

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜತೆ ಮಾತನಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಳ ಪ್ರಯತ್ನಪಟ್ಟರು. ಆದರೆ ಅವರು ತುಂಬಾ ಬ್ಯುಸಿಯಾಗಿದ್ದರು. ಹೀಗಾಗಿ ಯಾವುದೇ ಮಾತುಕತೆ ನಡೆದಿಲ್ಲ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.


‘ಹೊಸ ಸರ್ಕಾರ ರಚನೆಯಾಗಲಿದೆ ಎನ್ನುವ ಮಾಹಿತಿ ಬಿಹಾರದಿಂದ ಬರುತ್ತಿದೆ. ಛತ್ತೀಸಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಹಿರಿಯ ವೀಕ್ಷಕರಾಗಿ ಕಾಂಗ್ರೆಸ್ ಕಳುಹಿಸುತ್ತಿದೆ. ಇಂದು ರಾತ್ರಿಯ ಒಳಗಾಗಿ ಬಘೇಲ್ ಅವರು ಪಟ್ನಾವನ್ನು ತಲುಪಲಿದ್ದಾರೆ’ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

Join Whatsapp
Exit mobile version