ಮಂಗಳೂರು | ಸ್ಟೇಟ್ ಬ್ಯಾಂಕ್ ಬಳಿ ಬಸ್ ಡಿಕ್ಕಿ: ಪಾದಚಾರಿ ಮೃತ್ಯು

Prasthutha|

ಮಂಗಳೂರು: ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಸ್ಟೇಟ್ ಬ್ಯಾಂಕ್ ಬಳಿ ಸೋಮವಾರ ಸಂಜೆ ಸಂಭವಿಸಿದೆ.

- Advertisement -

ಮಂಗಳೂರಿನಿಂದ ಹೂಹಾಕುವ ಕಲ್ಲು ಎಂಬಲ್ಲಿಗೆ ಚಲಿಸುತ್ತಿದ್ದ ಬಸ್ ಸ್ಟೇಟ್ ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪಾದಚಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಗಂಭೀರ ಗಾಯಗೊಂಡ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version