ಕೊಡಗು: ಹಿಜಾಬ್ ನೆಪದಲ್ಲಿ ಶಾಲಾ ಪ್ರವೇಶ ನಿರಾಕರಿಸಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳು ಪಾಸ್

Prasthutha|

ಮಡಿಕೇರಿ: ಶಿರವಸ್ತ್ರ ಧರಿಸಿದ  ಕಾರಣಕ್ಕಾಗಿ ಶಾಲಾ ಪ್ರವೇಶ ನಿರಾಕರಿಸಲ್ಪಟ್ಟ ಎಸ್.ಎಸ್.ಎಲ್.ಸಿ ಯ ಎಲ್ಲಾ ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

- Advertisement -

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ 10 ನೆ ತರಗತಿಯ 18 ವಿದ್ಯಾರ್ಥಿನಿಯರಿಗೆ ಶಿರವಸ್ತ್ರ ಧರಿಸಿದ ಕಾರಣಕ್ಕಾಗಿ ಫೆಬ್ರವರಿ 14 ರಿಂದ ಶಾಲಾ ಪ್ರವೇಶ ನಿರಾಕರಿಸಲಾಗಿತ್ತು.

18 ವಿದ್ಯಾರ್ಥಿನಿಯರೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

Join Whatsapp