ಕೊಡಗು: ಮಳೆಯಿಂದ ಮನೆ ಹಾನಿ; ಮಾಲೀಕರಿಗೆ ಪರಿಹಾರ ಚೆಕ್ ವಿತರಣೆ

Prasthutha|

ಕೊಡಗು:  ಕುಶಾಲ ನಗರ ತಾಲೂಕಿನ 7ನೇ ಹೊಸಕೋಟೆ ಗ್ರಾಮದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

ಮಳೆಯಿಂದ ಕುಸಿದು ಹಾನಿಯಾಗಿರುವ ಮನೆ ಮಾಲೀಕರಿಗೆ ಸ್ಥಳದಲ್ಲೇ ಪರಿಹಾರ ಚೆಕ್ ವಿತರಿಸಿದರು.

ಈ ವೇಳೆ ಶಾಸಕರಾದ ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp