Home ಟಾಪ್ ಸುದ್ದಿಗಳು ಕೊಡಗು: ಮಳೆಯಿಂದ ಮನೆ ಹಾನಿ; ಮಾಲೀಕರಿಗೆ ಪರಿಹಾರ ಚೆಕ್ ವಿತರಣೆ

ಕೊಡಗು: ಮಳೆಯಿಂದ ಮನೆ ಹಾನಿ; ಮಾಲೀಕರಿಗೆ ಪರಿಹಾರ ಚೆಕ್ ವಿತರಣೆ

ಕೊಡಗು:  ಕುಶಾಲ ನಗರ ತಾಲೂಕಿನ 7ನೇ ಹೊಸಕೋಟೆ ಗ್ರಾಮದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆಯಿಂದ ಕುಸಿದು ಹಾನಿಯಾಗಿರುವ ಮನೆ ಮಾಲೀಕರಿಗೆ ಸ್ಥಳದಲ್ಲೇ ಪರಿಹಾರ ಚೆಕ್ ವಿತರಿಸಿದರು.

ಈ ವೇಳೆ ಶಾಸಕರಾದ ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp
Exit mobile version