Home ಟಾಪ್ ಸುದ್ದಿಗಳು ಕೊಡಗು: ಕಂದಾಯ ಸಚಿವ ಆರ್ ಅಶೋಕ್ ರಿಂದ ಜಿಲ್ಲಾ ಭೇಟಿ

ಕೊಡಗು: ಕಂದಾಯ ಸಚಿವ ಆರ್ ಅಶೋಕ್ ರಿಂದ ಜಿಲ್ಲಾ ಭೇಟಿ

ಕೊಡಗು: ಮಳೆ, ಭೂಕಂಪ ಪೀಡಿತ ಕೊಡಗು ಜಿಲ್ಲೆಗೆ ಕಂದಾಯ ಸಚಿವ ಆರ್ ಅಶೋಕ್ ಭೇಟಿ ಪರಿಶೀಲಿಸಿದರು.

ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಂದಾಯ ಸಚಿವರು ಡ್ಯಾಂನಲ್ಲಿ ಹೆಚ್ಚು ನೀರು ಸಂಗ್ರಹಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭೂಕಂಪನವುಂಟಾದ  ಪ್ರದೇಶಗಳಿಗೆ ನಾಳೆ ವಿಜ್ಞಾನಿಗಳು, ಅಧಿಕಾರಿಗಳ ಜೊತೆ ಭೇಟಿ ನೀಡುವುದಾಗಿ ತಿಳಿಸಿದರು.

ನಾಳೆ ಇಂಧನ ಸಚಿವ ಸುನಿಲ್ ಕುಮಾರ್, ಹಾಗೂ ಸಚಿವ ಅಂಗಾರ  ಭೇಟಿ ನೀಡುತ್ತಾರೆ ಎಂಬ ಮಾಹಿತಿ ನೀಡಿದರು.

Join Whatsapp
Exit mobile version