Home ಟಾಪ್ ಸುದ್ದಿಗಳು ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ: ಕೃಷ್ಣಭೈರೇಗೌಡ

ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ: ಕೃಷ್ಣಭೈರೇಗೌಡ

ಬೆಂಗಳೂರು: ಸರ್ಕಾರಕ್ಕೆ ಮುದ್ರಾಂಕ ಶುಲ್ಕ ಪರಿಷ್ಕರಿಸುವ ಆಲೋಚನೆ ಇಲ್ಲ. ಆದರೆ ರೈತರಿಗಾಗುತ್ತಿರುವ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ಜಮೀನಿನ ಮೌಲ್ಯ ಪರಿಷ್ಕರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.


ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ತುಳಿಸಿ ಮುನಿರಾಜುಗೌಡ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಜಮೀನಿನ ಮೌಲ್ಯ ಪರಿಷ್ಕರಣೆ ನಡೆಸಿ ಕನಿಷ್ಟ ನಾಲ್ಕು ವರ್ಷವಾಗಿದೆ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಜಮೀನು ಮೌಲ್ಯ ಪರಿಷ್ಕರಣೆ ನಡೆಸಲಾಗುವುದು ಎಂದಿದ್ದಾರೆ.

Join Whatsapp
Exit mobile version