Home ಟಾಪ್ ಸುದ್ದಿಗಳು ಸೂಚನಾ ಫಲಕವಿಲ್ಲದೇ ರಸ್ತೆ ಕಾಮಗಾರಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ KSRTC ಬಸ್

ಸೂಚನಾ ಫಲಕವಿಲ್ಲದೇ ರಸ್ತೆ ಕಾಮಗಾರಿ: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ KSRTC ಬಸ್

ಮಂಡ್ಯ: ಕೆಎಸ್ಆರ್ಟಿಸಿ ಬಸ್ಸೊಂದು ಇಲ್ಲಿನ ಹೆದ್ದಾರಿ ಬದಿಯಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಅಗೆದಿದ್ದ ಗುಂಡಿಗೆ ಉರುಳಿರುವ ಘಟನೆ ಮಂಡ್ಯದ ಮಾರೇಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.


ಅದೃಷ್ಟವಶಾತ್ ಚಾಲಕ ಮತ್ತು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.


ಕಾಮಗಾರಿ ಬಗ್ಗೆ ರಸ್ತೆಯಲ್ಲಿ ಸೂಚನಾ ಫಲಕಗಳನ್ನು ಅಳವಡಿಸದೆ ಇರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಗಾಯಗೊಂಡ ಬಸ್ ಚಾಲಕ ಹೇಳಿದ್ದಾರೆ.

Join Whatsapp
Exit mobile version