ಪದ್ಮಶ್ರೀ ಪುರಸ್ಕೃತೆ ಜೋಗತಿಯವರಿಗೆ ಗೌರವ ಸೂಚಿಸುವಾಗ ಎಡವಟ್ಟು ಮಾಡಿಕೊಂಡ KSRTC

Prasthutha|

ವಿಜಯನಗರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ ಅವರನ್ನು ಗೌರವಿಸಲು ಹೋಗಿ ಕೆ ಎಸ್‌ ಆರ್‌ ಟಿಸಿ ಎಡವಟ್ಟು ಮಾಡಿಕೊಂಡಿದೆ.

- Advertisement -


“ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜಯನಗರ ಜಿಲ್ಲೆಯ ತೃತೀಯ ಲಿಂಗಿ ಮಾತಾ ಮಂಜಮ್ಮ ಜೋಗತಿಯವರಿಗೆ ಸಾರಿಗೆ ಇಲಾಖೆಯಿಂದ” … ಗೌರವ ಅಥವಾ ಅಭಿನಂದನೆ ಎಂದು ಸೂಚಿಸದೇ, ವಾಕ್ಯ ಪೂರ್ಣಗೊಳಿಸದೇ ಅರ್ಧಕ್ಕೆ ಮೊಟಕುಗೊಳಿಸುವ ಮೂಲಕ ಸಾರಿಗೆ ಇಲಾಖೆ ಅಗೌರವ ಸೂಚಿಸಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಮಂಜಮ್ಮ ಜೋಗತಿಯವರಿಗೆ ಇತ್ತೀಚೆಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.

Join Whatsapp