ಕುಂದಾಪುರ: ಫಾಲ್ಸ್ ನಲ್ಲಿ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

Prasthutha|

ಕುಂದಾಪುರ: ಸ್ನಾನಕ್ಕಿಳಿದ ವೇಳೆ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಫಾಲ್ಸ್ ನಲ್ಲಿ ನಡೆದಿದೆ.

- Advertisement -


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಚಿರಾಂತ್ ಶೆಟ್ಟಿ(20) ನೀರುಪಾಲಾಗಿ ಮೃತಪಟ್ಟ ಯುವಕ.


ಗೆಳೆಯರೊಂದಿಗೆ ಶುಕ್ರವಾರ ಸಂಜೆ ಕೊಸಳ್ಳಿ ಫಾಲ್ಸ್ ಗೆ ಬಂದಿದ್ದ ಇವರು ನೀರಿಗಿಳಿದ ವೇಳೆ ಮುಳುಗಿ ನಾಪತ್ತೆಯಾಗಿದ್ದರು. ತೀವ್ರ ಹುಡುಕಾಟದ ಬಳಿಕ ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

Join Whatsapp
Exit mobile version