ಲಖೀಂಪುರ ಹಿಂಸಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಸಚಿವರ ಪುತ್ರ

Prasthutha|

ಉತ್ತರ ಪ್ರದೇಶ : ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಮೊದಲ ಬಾರಿಗೆ ಸಮನ್ಸ್​ ನೀಡಿದಾಗ ತಪ್ಪಿಸಿಕೊಂಡಿದ್ದ ಆತ ಇಂದು ಉತ್ತರಪ್ರದೇಶದ ಅಪರಾಧ ವಿಭಾಗದ ಶಾಖೆಗೆ ಹಾಜರಾಗಿದ್ದಾರೆ.

- Advertisement -

ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಕೊಲೆ ಆರೋಪಿಯಾಗಿದ್ದಾರೆ. ಇಂದು ಪೊಲೀಸರೆದುರು ವಿಚಾರಣೆಗೆ ಹಾಜರಾಗಿದ್ದಾರೆ. ಮೊದಲ ಬಾರಿಗೆ ಸಮನ್ಸ್​ ನೀಡಿದಾಗ ತಪ್ಪಿಸಿಕೊಂಡಿದ್ದ ಅವರಿಂದು ಉತ್ತರಪ್ರದೇಶದ ಅಪರಾಧ ವಿಭಾಗದ ಪೊಲೀಸರೆದುರು ಹಾಜರಾಗಿದ್ದಾರೆ. ಅವರ ತಂದೆ, ಕೇಂದ್ರ ಸಚಿವ ಅಜಯ್​ ಮಿಶ್ರಾ , ಲಖಿಂಪುರ ಖೇರಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿಯೇ ಇದ್ದಾರೆ

Join Whatsapp