ಸುರ್ಜೆವಾಲಾರನ್ನು ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ: ಹಲವು ವಿಚಾರಗಳ ಕುರಿತು ಚರ್ಚೆ

Prasthutha|

ಬೆಂಗಳೂರು: ಚಾಮರಾಜಪೇಟೆ ಶಾಸಕ ಬಿ. ಜೆಡ್ ಜಮೀರ್ ಅಹ್ಮದ್ ಖಾನ್ ಅವರು, ಇಂದು ನಗರದ ಲಲಿತ್ ಅಶೋಕ್ ಹೊಟೇಲ್ ನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿ ಮಾಡಿ ಹಲವು ವಿಚಾರಗಳ ಕುರಿತು ಚರ್ಚಿಸಿದರು.

- Advertisement -

ಈ ವೇಳೆ ಎಐಸಿಸಿಯ ರವೀಂಧರ್ ಸಿಂಗ್ ಜ್ಞಾನು, ಪುಲಕೇಶಿನಗರ ಕ್ಷೇತ್ರದ ಶಾಸಕ ಆರ್. ಅಖಂಡ ಶ್ರೀನಿವಾಸಮೂರ್ತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ ಬಾವಾ, ಚಾಮರಾಜಪೇಟೆ ಕಾಂಗ್ರೆಸ್ ಮುಖಂಡರಾದ ಬಿ.ಕೆ ಅಲ್ತಾಫ್ ಖಾನ್ ಉಪಸ್ಥಿತರಿದ್ದರು.

Join Whatsapp