Home ಟಾಪ್ ಸುದ್ದಿಗಳು ವಕೀಲನ ಬರ್ಬರ ಹತ್ಯೆ ಪ್ರಕರಣ: 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು

ವಕೀಲನ ಬರ್ಬರ ಹತ್ಯೆ ಪ್ರಕರಣ: 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು

ಕಲಬುರಗಿ: ನಗರದಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

ನೀಲಕಂಠ ಪೊಲೀಸ್ ಪಾಟೀಲ್, ವಿಜಯಕುಮಾರ್, ಸಿದ್ದಣ್ಣಗೌಡ ಸಿದ್ರಾಮ್, ಅವ್ವಣ್ಣ, ಗುರು ಎಂಬುವವರ ವಿರುದ್ಧ ದಾಖಲಾಗಿದೆ. ಬೆಳಗ್ಗೆ ಗಂಗಾವಿಹಾರ್‌ ಅಪಾರ್ಟ್‌ಮೆಂಟ್‌ನಲ್ಲಿ ವಕೀಲನ ಕೊಲೆ ಆಗಿತ್ತು. ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಈರಣ್ಣ ಗೌಡರನ್ನು ಹತ್ಯೆಗೈದಿದ್ದರು.

Join Whatsapp
Exit mobile version