ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ ಒಂದೇ ದಿನದಲ್ಲೇ ಲಕ್ಷ್ಮಣ್ ಸವದಿಗೆ ‘ಕೈ’ ಟಿಕೆಟ್

Prasthutha|

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಬಹುನಿರೀಕ್ಷಿತ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬಿಜೆಪಿಗೆ ರಾಜೀನಾಮೆ ನೀಡಿ ನಿನ್ನೆಯಷ್ಟೇ ಕಾಂಗ್ರೆಸ್ ಸೇರಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಅಥಣಿ ಟಿಕೆಟ್ ನೀಡಲಾಗಿದೆ.

- Advertisement -


ಇದಲ್ಲದೇ, ಜೆಡಿಎಸ್ಗೆ ಗುಡ್ ಬೈ ಹೇಳಿರುವ ಶಾಸಕ ಶಿವಲಿಂಗೇಗೌಡರಿಗೆ ಅರಸೀಕೆರೆಯಿಂದ ಕಣಕ್ಕಿಳಿಸಲಾಗಿದೆ.

Join Whatsapp