ಮತ್ತೆ ಲಾಕ್ ಡೌನ್ ಸುಳಿವು ಕೊಟ್ಟ ಆರ್. ಅಶೋಕ್

Prasthutha|

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಆಗುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಸುಳಿವು ನೀಡಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈ, ಪಶ್ಚಿಮ ಬಂಗಾಳ ಮಾದರಿಯಲ್ಲೇ ಕಠಿಣ ರೂಲ್ಸ್ ಜಾರಿ ಮಾಡಲಾಗುತ್ತಿದ್ದು, ಒಂದು ವೇಳೆ ಸೋಂಕು ಹೆಚ್ಚಾದರೆ ಮತ್ತೆ ಲಾಕ್ ಡೌನ್ ಹೇರಬಹುದು. ಆದ್ದರಿಂದ ಆರೋಗ್ಯ ಇಲಾಖೆ ನೀಡಿರುವ ನಿಯಮವನ್ನು ಪಾಲಿಸಬೇಕು ಎಂದು ಹೇಳಿದರು.

Join Whatsapp