Home ಟಾಪ್ ಸುದ್ದಿಗಳು ಮತ್ತೆ ಲಾಕ್ ಡೌನ್ ಸುಳಿವು ಕೊಟ್ಟ ಆರ್. ಅಶೋಕ್

ಮತ್ತೆ ಲಾಕ್ ಡೌನ್ ಸುಳಿವು ಕೊಟ್ಟ ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಆಗುವ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಸುಳಿವು ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈ, ಪಶ್ಚಿಮ ಬಂಗಾಳ ಮಾದರಿಯಲ್ಲೇ ಕಠಿಣ ರೂಲ್ಸ್ ಜಾರಿ ಮಾಡಲಾಗುತ್ತಿದ್ದು, ಒಂದು ವೇಳೆ ಸೋಂಕು ಹೆಚ್ಚಾದರೆ ಮತ್ತೆ ಲಾಕ್ ಡೌನ್ ಹೇರಬಹುದು. ಆದ್ದರಿಂದ ಆರೋಗ್ಯ ಇಲಾಖೆ ನೀಡಿರುವ ನಿಯಮವನ್ನು ಪಾಲಿಸಬೇಕು ಎಂದು ಹೇಳಿದರು.

Join Whatsapp
Exit mobile version