ಕಾಫಿನಾಡಲ್ಲಿ ಎಂ.ಬಿ.ಪಾಟೀಲ್ ಟೆಂಪಲ್‌ ರನ್

Prasthutha|

ಚಿಕ್ಕಮಗಳೂರು : ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್  ದೇವಸ್ಥಾನ, ಮಠಗಳಿಗೆ ಭೇಟಿ ನೀಡುತ್ತಿದ್ದಾರೆ.

- Advertisement -

ಶೃಂಗೇರಿ, ಹರಿಹರಪುರ ಮಠಕ್ಕೆ ಭೇಟಿ ನೀಡಿದ ಎಂ.ಬಿ.ಪಾಟೀಲ್ ಗುರುಗಳ ದರ್ಶನ ಪಡೆದರು. ಬಾಬಾಬುಡನ್ ಗಿರಿ ದರ್ಗಾಕೂ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp