ಮಡಿಕೇರಿ: ಹಾರಂಗಿ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

Prasthutha|

ಕೊಡಗು: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕುಶಾಲನಗರದ ಹಾರಂಗಿ ಜಲಾಶಯದ ಒಳ ಹರಿವಿನಲ್ಲಿ ಭಾರಿ ಹೆಚ್ಚಳವಾಗಿದೆ.

- Advertisement -

ಜಲಾಶಯದಿಂದ 20 ಸಾವಿರ ಕ್ಯುಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ ಮಾಡಲಾಗಿದ್ದುಜಲಾಶಯದ ಮುಂಭಾಗದ ಸೇತುವೆ ಮೇಲೆ ನೀರು ಹರಿಯುತ್ತಿದೆ.

ನದಿ ಪಾತ್ರದ ನಿವಾಸಿಗಳಲ್ಲಿ ಪ್ರವಾಹದ ಆತಂಕ ಎದುರಾಗಿದ್ದು,ಗುಡ್ಡೆಹೊಸೂರು – ಹಾರಂಗಿ – ಸೋಮವಾರಪೇಟೆ ರಸ್ತೆಯಲ್ಲಿ ಸಂಚಾರ ಬಂದ್ ಆಗಿದೆ.

Join Whatsapp