Home ಟಾಪ್ ಸುದ್ದಿಗಳು ಮಡಿಕೇರಿ ದಸರಾ ಸಮಿತಿ ಪ್ರಮುಖರಿಂದ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ

ಮಡಿಕೇರಿ ದಸರಾ ಸಮಿತಿ ಪ್ರಮುಖರಿಂದ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ

ಮಡಿಕೇರಿ:  ದಸರಾ ಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲು ಶಾಸಕರಾದ ಕೆ.ಜಿ. ಬೋಪಯ್ಯ,  ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ದಸರಾ ಸಮಿತಿ ಪದಾಧಿಕಾರಿಗಳು ಇಂದು ಮುಖ್ಯ ಮಂತ್ರಿಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ದಸರಾ ಸಮಿತಿ ಅಧ್ಯಕ್ಷ ಮಡಿಕೇರಿ ನಗರಸಭಾ ಅಧ್ಯಕ್ಷ ಅನಿತಾ ಪೂವಯ್ಯ, ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ ಎಸ್ ರಮೇಶ್. ಪ್ರಧಾನ ಕಾರ್ಯದರ್ಶಿ ಬಿ. ವೈ. ರಾಜೇಶ್  ಖಜಾಂಜಿ ಶ್ವೇತಾ ಪ್ರಶಾಂತ್. ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಹರೀಶ್ ಉಪಸ್ಥಿತರಿದ್ದರು.

Join Whatsapp
Exit mobile version