ಇಂದು ರಾತ್ರಿಯಿಂದ ಮಡಿಕೇರಿ – ಮಂಗಳೂರು ಹೆದ್ದಾರಿ ಸಂಚಾರ ಬಂದ್

Prasthutha|

ಮಡಿಕೇರಿ: ಹೆದ್ದಾರಿಯಲ್ಲಿ ಮಣ್ಣು ಕುಸಿತದ ಪರಿಣಾಮ ಮಡಿಕೇರಿ – ಮಂಗಳೂರು ರಸ್ತೆ ಸಂಚಾರವನ್ನು ಇಂದು ರಾತ್ರಿ 9 ಗಂಟೆಯಿಂದ ನಾಳೆ ಬೆಳಗ್ಗೆ 6.30 ಗಂಟೆವರೆಗೂ ಎಲ್ಲಾ ವಾಹನ ಸಂಚಾರಕ್ಕೆ ಬಂದ್ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

- Advertisement -

ರಾಷ್ಟ್ರೀಯ ಹೆದ್ದಾರಿ ಸಹಾಯಕ ಇಂಜಿನಿಯರ್ ಕೊಡಗು ಜಿಲ್ಲಾಧಿಕಾರಿಗೆ ಮನವಿ ಮಾಡಲಾದ ಹಿನ್ನಲೆ.

ಮದೆನಾಡು ಬಳಿ ಗುಡ್ಡ ಕುಸಿತದ ಆತಂಕ
ವಾಹನ ಪ್ರಯಾಣಿಕರಿಗೆ ಅಪಾಯ ಸಾದ್ಯತೆ ಹಿನ್ನಲೆ ರಸ್ತೆ ಸಂಚಾರ ಬಂದ್ ಮಾಡಿ ಆದೇಶ ನೀಡಿದ್ದಾರೆ.

Join Whatsapp