ಮಹಾರಾಷ್ಟ್ರ: ಕೃಷಿ ಸಚಿವರಿಗೆ ಕೋವಿಡ್ ದೃಢ

Prasthutha|

ಮುಂಬೈ: ಮಹಾರಾಷ್ಟ್ರ ಕೃಷಿ ಸಚಿವ ಧನಂಜಯ್ ಮುಂಡೆ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.

- Advertisement -

ಕೋವಿಡ್ ರೂಪಾಂತರಿ ಸೋಂಕಿನ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಪವಾರ್ ಸುದ್ದಿಗಾರರಿಗೆ ಹೇಳಿದರು. ಆದರೆ, ಸಚಿವರಿಗೆ ರೂಪಾಂತರಿ ಸೋಂಕು ತಗುಲಿದಯೇ ಎಂಬುದನ್ನು ಅವರು ತಿಳಿಸಿಲ್ಲ. ಸದ್ಯ ಸಚಿವರು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

Join Whatsapp