ಮಹಾರಾಷ್ಟ್ರ: ಕೃಷಿ ಸಚಿವರಿಗೆ ಕೋವಿಡ್ ದೃಢ

Prasthutha|

ಮುಂಬೈ: ಮಹಾರಾಷ್ಟ್ರ ಕೃಷಿ ಸಚಿವ ಧನಂಜಯ್ ಮುಂಡೆ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.

- Advertisement -

ಕೋವಿಡ್ ರೂಪಾಂತರಿ ಸೋಂಕಿನ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಪವಾರ್ ಸುದ್ದಿಗಾರರಿಗೆ ಹೇಳಿದರು. ಆದರೆ, ಸಚಿವರಿಗೆ ರೂಪಾಂತರಿ ಸೋಂಕು ತಗುಲಿದಯೇ ಎಂಬುದನ್ನು ಅವರು ತಿಳಿಸಿಲ್ಲ. ಸದ್ಯ ಸಚಿವರು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

Join Whatsapp
Exit mobile version