ಮಹಾರಾಷ್ಟ್ರ: ಉದ್ಧವ್ ಠಾಕ್ರೆ ಬಣದ 16 ಶಾಸಕರನ್ನು ಅಮಾನತುಗೊಳಿಸಲು ಭಾರತ್ ಗೋಗವಾಲೆ ಅರ್ಜಿ

Prasthutha|

ಮುಂಬೈ: ಉದ್ಧವ್ ಠಾಕ್ರೆ ಬಣದ 16 ಶಾಸಕರನ್ನು ವಿಪ್ ಉಲ್ಲಂಘಿಸಿದ್ದಕ್ಕಾಗಿ ಅಮಾನತುಗೊಳಿಸುವಂತೆ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೋಗವಾಲೆ ಮಹಾರಾಷ್ಟ್ರ ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಶಿವಸೇನೆಯ 16 ಶಾಸಕರಿಗೆ ನೋಟಿಸ್ ನೀಡಲಾಗುವುದು ಎಂದು ಸ್ಪೀಕರ್ ಕಚೇರಿ ದೃಢಪಡಿಸಿದೆ.

ಸ್ಪೀಕರ್ ಗೋಗವಾಲೆ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಿದ ನಂತರ ಈ ಅರ್ಜಿಯನ್ನು ನೀಡಲಾಗಿದೆ.

Join Whatsapp