ಗುಂಡೇಟಿನಿಂದ ವ್ಯಕ್ತಿ ಸಾವು

Prasthutha|

ವಿರಾಜಪೇಟೆ: ಗುಂಡೇಟಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತೋರ ಗ್ರಾಮದಲ್ಲಿ ನಡೆದಿದೆ.

- Advertisement -

ಬೈಮನ ನಾಣಯ್ಯ ಅವರ ಪುತ್ರ ಬಿ.ಎಂ. ಮದು (42) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ಹನ್ನೆರಡು ಗಂಟೆಗೆ ಈ ಘಟನೆ ನಡೆದಿದ್ದು, ವಿರಾಜಪೇಟೆ ಗ್ರಾಮಾಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Join Whatsapp