ಉಡುಪಿ: ದ್ವಿಚಕ್ರ ವಾಹನಕ್ಕೆ ನಾಯಿಯ ಮೃತದೇಹ ಕಟ್ಟಿ ಎಳೆದೊಯ್ದ ವ್ಯಕ್ತಿ

Prasthutha|

ಉಡುಪಿ: ನಾಯಿಯ ಮೃತದೇಹವನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ವ್ಯಕ್ತಿಯೋರ್ವ ಎಳೆದೊಯ್ದಿರುವ ಘಟನೆ ಶಿರ್ವ ಪೇಟೆಯಲ್ಲಿ ನಡೆದಿದೆ.

- Advertisement -


ಕಾಪು ತಾಲೂಕಿನ ಶಿರ್ವದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೋರ್ವ ಸ್ಕೂಟರ್ ಗೆ ಕಟ್ಟಿ ಮೃತಪಟ್ಟಿದ್ದ ನಾಯಿಯನ್ನು ಎಳೆದೊಯ್ದಿದ್ದಾನೆ.


ಕೊಂಬಗುಡ್ಡೆಯಿಂದ ಶಿರ್ವ ಪೇಟೆಯವರೆಗೆ ನಾಯಿಯನ್ನು ಸುಮಾರು ಐದು ಕಿಲೋ ಮೀಟರ್ ದೂರ ಎಳೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

- Advertisement -

ಶಿರ್ವ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp