ಮಂಗಳೂರು: ಹೃದಯಾಘಾತದಿಂದ ಯೋಧ ಮೃತ್ಯು

Prasthutha|

- Advertisement -

ಮಂಗಳೂರು: ಬಿಎಸ್‌ ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ ಎಫ್ ಯೋಧ ಹರೀಶ್ ಕುಮಾರ್ (43) ಮೃತರು ಎಂದು ತಿಳಿದು ಬಂದಿದೆ.

- Advertisement -

ಹರೀಶ್ ಕುಮಾರ್ ಅವರು ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆಗಾಗಿ ಊರಿಗೆ ಬಂದಿದ್ದ ಅವರಿಗೆ ಶನಿವಾರ ಹೃದಯಾಘಾತವಾಗಿದೆ. ಬಳಿಕ‌ ಅವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಇಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp
Exit mobile version