Home ಕರಾವಳಿ ಮಂಗಳೂರು | ಕೈ- ಬಿಜೆಪಿ ಕಾರ್ಯಕರ್ತರ ಘರ್ಷಣೆ: ನಾಲ್ವರ ಬಂಧನ

ಮಂಗಳೂರು | ಕೈ- ಬಿಜೆಪಿ ಕಾರ್ಯಕರ್ತರ ಘರ್ಷಣೆ: ನಾಲ್ವರ ಬಂಧನ

ಮಂಗಳೂರು: ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ.


ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೆಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತ ಆರೋಪಿಗಳು.


ಗಲಾಟೆ ವೇಳೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೂ ಕಲ್ಲು ತೂರಾಟ ನಡೆಸಲಾಗಿತ್ತು. ಈ ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Join Whatsapp
Exit mobile version